News4 True

News4 True Citizen Journalist
(3)

ಷೇರು ಮಾರುಕಟ್ಟೆಯಲ್ಲಿ ಲಾಭದಾಸೆಗೆ ಹೂಡಿಕೆ: 10.45 ಕೋಟಿ ರೂ. ಕಳಕೊಂಡ ದಾವಣಗೆರೆ ಮಹಿಳೆ
13/11/2024

ಷೇರು ಮಾರುಕಟ್ಟೆಯಲ್ಲಿ ಲಾಭದಾಸೆಗೆ ಹೂಡಿಕೆ: 10.45 ಕೋಟಿ ರೂ. ಕಳಕೊಂಡ ದಾವಣಗೆರೆ ಮಹಿಳೆ

ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭಾಂಶದ ಆಸೆಗೆ ಬಿದ್ದು ಮಹಿಳೆಯೊಬ್ಬರು 10.45 ಕೋಟಿ ರೂ. ಹಣ ಕಳೆದುಕೊಂಡಿರುವ ಘಟನೆ ಸಿಇಎನ್ ಪ....

"ಅಪರಾಧಕ್ಕೆ ಶಿಕ್ಷೆ ನೀಡುವುದು ನ್ಯಾಯಾಲಯದ ಕೆಲಸ""ಒಬ್ಬನೇ ಆರೋಪಿಯಾಗಿದ್ದರೆ ಇಡೀ ಕುಟುಂಬದಿಂದ ಮನೆಯನ್ನು ಏಕೆ ಕಳೆದುಕೊಳ್ಳಬೇಕು?"
13/11/2024

"ಅಪರಾಧಕ್ಕೆ ಶಿಕ್ಷೆ ನೀಡುವುದು ನ್ಯಾಯಾಲಯದ ಕೆಲಸ"
"ಒಬ್ಬನೇ ಆರೋಪಿಯಾಗಿದ್ದರೆ ಇಡೀ ಕುಟುಂಬದಿಂದ ಮನೆಯನ್ನು ಏಕೆ ಕಳೆದುಕೊಳ್ಳಬೇಕು?"

ದಿಲ್ಲಿ: “ನ್ಯಾಯದ ಹೆಸರಿನಲ್ಲಿ ಆರೋಪಿಗಳ ಮತ್ತು ತಪ್ಪಿತಸ್ಥರ ಮನೆಗಳನ್ನು ನೆಲಸಮ ಮಾಡುವುದು ಅಸಾಂವಿಧಾನಿಕ” ಎಂದು ಸುಪ್ರೀಂ ಕೋರ್ಟ.....

25/09/2024

ಬಿಡದಿ: CCB ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆ
05/08/2024

ಬಿಡದಿ: CCB ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆ

ಬೆಂಗಳೂರು: ಸಿಸಿಬಿಯ ಆರ್ಥಿಕ ಅಪರಾಧ ಪತ್ತೆದಳ ವಿಭಾಗದ ಪೊಲೀಸ್ ಇನ್‌ಸ್ಪೆಕ್ಟರ್ ತಿಮ್ಮೇಗೌಡ ಅವರು ರಾಮನಗರ ಜಿಲ್ಲೆಯ ಬಿಡದಿ ಬಳಿ ಕುಂ...

11/03/2024

ಸಂಸದರ ಮಾತಿಗೆ ನಿಮ್ಮ ಅಭಿಪ್ರಾಯ?

18/05/2023
18/05/2023

ನವದೆಹಲಿ: ಕರ್ನಾಟಕ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಅಧಿಕಾರವಹಿಸಿಕೊಳ್ಳಲಿದ್ದಾರೆ ಎಂದು ಪಕ್ಷದ ಪ್ರಧಾನ ಕ.....

20/04/2023

ಬೆಂಗಳೂರು: ಮುಂಬರುವ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಂತಿಮ ಪಟ್ಟಿ ಬುಧವಾರ ತಡರಾತ್ರಿ ಬಿಡುಗಡೆ ಮಾಡಿದ್ದು, ಕುತೂಹಲ ಕೆರಳ.....

19/04/2023

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಜೆಡಿಎಸ್ ಬುಧವಾರ ಬಿಡುಗಡೆ ಮಾಡಿದ್ದು, 59 ಕ್ಷೇತ್ರಗಳ.....

➤ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ“ಬಿಜೆಪಿಯಲ್ಲಿ ಪಕ್ಷಕ್ಕಿಂತಲೂ ಕೆಲವೇ ಕೆಲವು ವ್ಯಕ್ತಿಗಳು ಮುಖ್ಯವಾ...
17/04/2023

➤ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ

“ಬಿಜೆಪಿಯಲ್ಲಿ ಪಕ್ಷಕ್ಕಿಂತಲೂ ಕೆಲವೇ ಕೆಲವು ವ್ಯಕ್ತಿಗಳು ಮುಖ್ಯವಾಗಿದ್ದಾರೆ”

ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಮುನಿಸಿಕೊಂಡು ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ...

11/04/2023

ಬೆಂಗಳೂರು: ಫ್ರೀಡಂ ಆ್ಯಪ್ ಪ್ರಚಾರಕ್ಕೆ ಯುವಕ-ಯುವತಿಯರನ್ನು ಬಳಸಿಕೊಂಡು ಹಣ ನೀಡದೆ ವಂಚಿಸಿರುವ ಆರೋಪದಡಿ ಇಂಡಿಯನ್ ಮನಿ ಫ್ರೀಡಂ (indianmo...

11/04/2023

ಬೆಂಗಳೂರು: ಚುನಾವಣಾ ರಾಜಕೀಯದಿಂದ ಬಿಜೆಪಿ ನಾಯಕ, ಮಾಜಿ ಸಚಿವ ಹಾಗೂ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್. ಈಶ್ವರಪ್ಪ ಅವರು ನಿವೃತ್ತಿ ಘ.....

➤ವಿಧಾನಸಭೆ ಚುನಾವಣೆ: ಕಾಂಗ್ರೆಸ್ 42 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ
06/04/2023

➤ವಿಧಾನಸಭೆ ಚುನಾವಣೆ: ಕಾಂಗ್ರೆಸ್ 42 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಇಂದು ಬಿಡುಗಡೆಗೊಳಿಸಿ....

➤ಸಾತನೂರು ಹತ್ಯೆ ಪ್ರಕರಣ: ರಾಜಸ್ಥಾನದಲ್ಲಿ ಪುನೀತ್ ‌ಕೆರೆಹಳ್ಳಿ ಬಂಧನ
05/04/2023

➤ಸಾತನೂರು ಹತ್ಯೆ ಪ್ರಕರಣ: ರಾಜಸ್ಥಾನದಲ್ಲಿ ಪುನೀತ್ ‌ಕೆರೆಹಳ್ಳಿ ಬಂಧನ

ಬೆಂಗಳೂರು: ಇತ್ತೀಚಿಗೆ ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ತಡೆದ...

➤ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ: ಪ್ರಕಾಶ್ ರೈ ಪ್ರತಿಕ್ರಿಯೆ
05/04/2023

➤ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ: ಪ್ರಕಾಶ್ ರೈ ಪ್ರತಿಕ್ರಿಯೆ

ಬೆಂಗಳೂರು: ಸ್ಟಾರ್ ನಟ ಕಿಚ್ಚ ಸುದೀಪ್ ಬಿಜೆಪಿ ಸೇರಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ವಿಚಾರವಾಗಿ ನಟ ಪ್ರಕಾಶ್ ರಾಜ್ (Prakas...

05/04/2023

ಹೈದರಾಬಾದ್: ಎಸ್‍ಎಸ್‍ಎಲ್‍ಸಿ ಹಿಂದಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಮೇಲೆ ತೆಲಂಗಾಣ (Telangana) ಬಿಜೆಪಿ ಅಧ್ಯಕ್ಷ ಹಾಗೂ ಸಂ....

Address

Mangalore
Mangalore
574145

Website

Alerts

Be the first to know and let us send you an email when News4 True posts news and promotions. Your email address will not be used for any other purpose, and you can unsubscribe at any time.

Contact The Business

Send a message to News4 True:

Videos

Share

Category

The alternative Media

“ಜನ ದನಿಯ ಪ್ರತೀಕ”

There is no affected prejudice news. The loyalty reports and articles will be published in the JANA NUDI MEDIA . JANA NUDI MEDIA, which has emerged as an important tool for protecting the rights and obligations of the masses of people, serves to build a better civil society by raising the tone against all forms of repression and exploitation. Our duty is to guide the people in matters of constitutional disasters, socio-economic justice, secular policy, national integrity and tolerance. Our ultimate mission is to uphold the public interest.


Other Newsstands in Mangalore

Show All